25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

ಬಳಂಜ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬೊಂಟ್ರೋಟ್ಟು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ದೈವಸ್ಥಾನದ ಟ್ರಸ್ಟ್ ಸಮಿತಿ ಸದಸ್ಯರು, ಬೊಂಟ್ರೋಟ್ಟುಗುತ್ತು ಮನೆತನದ ಗಣೇಶ್ ಪೂಜಾರಿಯವರಿಗೆ ಡಿ. 15 ರಂದು ಅರಮನೆಯಲ್ಲಿ ಊರಿನ ಪ್ರಮುಖರ ಉಪಸ್ಥಿತಿಯಲ್ಲಿ ಪಟ್ಟಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಊರಿನ ಗುರಿಕಾರರು, ಪ್ರಮುಖರು, ವಿವಿಧ ಧಾರ್ಮಿಕ ಕ್ಷೇತ್ರದ ಮುಖ್ಯಸ್ಥರು, ಇತರರು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya
error: Content is protected !!