23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

ಬಳಂಜ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬೊಂಟ್ರೋಟ್ಟು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ದೈವಸ್ಥಾನದ ಟ್ರಸ್ಟ್ ಸಮಿತಿ ಸದಸ್ಯರು, ಬೊಂಟ್ರೋಟ್ಟುಗುತ್ತು ಮನೆತನದ ಗಣೇಶ್ ಪೂಜಾರಿಯವರಿಗೆ ಡಿ. 15 ರಂದು ಅರಮನೆಯಲ್ಲಿ ಊರಿನ ಪ್ರಮುಖರ ಉಪಸ್ಥಿತಿಯಲ್ಲಿ ಪಟ್ಟಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಊರಿನ ಗುರಿಕಾರರು, ಪ್ರಮುಖರು, ವಿವಿಧ ಧಾರ್ಮಿಕ ಕ್ಷೇತ್ರದ ಮುಖ್ಯಸ್ಥರು, ಇತರರು ಉಪಸ್ಥಿತರಿದ್ದರು.

Related posts

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya
error: Content is protected !!