25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2023-24 ನೇ ಸಾಲಿನ ಅಧ್ಯಕ್ಷರಾಗಿ ಸದಾಶಿವ ಊರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಮುಂಡಾಜೆ ಆಯ್ಕೆಯಾಗಿರುತ್ತಾರೆ.

ಪ್ರಥಮ ಉಪಾಧ್ಯಕ್ಷರಾಗಿ ಗುರುರಾಜ್‌ ಗುರಿಪಲ್ಲ, ದ್ವಿತೀಯ ಉಪಾಧ್ಯಕ್ಷರಾಗಿ ಸಂತೋಷ್ ಅರಳಿ, ಕೋಶಾಧಿಕಾರಿಯಾಗಿ ಜಯಕುಮಾ‌ರ್ ಶಿರ್ಲಾಲು, ನಿರ್ದೇಶಕರಾಗಿ ನಾಗೇಶ್ ಆದೇಲು, ಸ್ಮಿತೇಶ್ ಎಸ್ ಬಾರ್ಯ, ಜ್ಞಾನೇಶ್ ಶಿರ್ಲಾಲು, ಸುನಿಲ್ ಕನ್ಯಾಡಿ, ಚಂದ್ರಹಾಸ ಬಳೆಂಜ, ದೇವದಾಸ್ ಅಲಡ್ಕ, ಬೇಬಿಂದ್ರ, ಹರೀಶ್ ಕಳಿಯ, ಲೀಲಾವತಿ ಪಣಕಜೆ, ರತನ್ ಅರಳಿ, ಪ್ರಮೀಳಾ ನಾವೂರ, ಮನೋಜ್ ಕುಂಜರ್ಪ ಆಯ್ಕೆಯಾಗಿರುತ್ತಾರೆ.

Related posts

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya
error: Content is protected !!