25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2023-24 ನೇ ಸಾಲಿನ ಅಧ್ಯಕ್ಷರಾಗಿ ಸದಾಶಿವ ಊರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಮುಂಡಾಜೆ ಆಯ್ಕೆಯಾಗಿರುತ್ತಾರೆ.

ಪ್ರಥಮ ಉಪಾಧ್ಯಕ್ಷರಾಗಿ ಗುರುರಾಜ್‌ ಗುರಿಪಲ್ಲ, ದ್ವಿತೀಯ ಉಪಾಧ್ಯಕ್ಷರಾಗಿ ಸಂತೋಷ್ ಅರಳಿ, ಕೋಶಾಧಿಕಾರಿಯಾಗಿ ಜಯಕುಮಾ‌ರ್ ಶಿರ್ಲಾಲು, ನಿರ್ದೇಶಕರಾಗಿ ನಾಗೇಶ್ ಆದೇಲು, ಸ್ಮಿತೇಶ್ ಎಸ್ ಬಾರ್ಯ, ಜ್ಞಾನೇಶ್ ಶಿರ್ಲಾಲು, ಸುನಿಲ್ ಕನ್ಯಾಡಿ, ಚಂದ್ರಹಾಸ ಬಳೆಂಜ, ದೇವದಾಸ್ ಅಲಡ್ಕ, ಬೇಬಿಂದ್ರ, ಹರೀಶ್ ಕಳಿಯ, ಲೀಲಾವತಿ ಪಣಕಜೆ, ರತನ್ ಅರಳಿ, ಪ್ರಮೀಳಾ ನಾವೂರ, ಮನೋಜ್ ಕುಂಜರ್ಪ ಆಯ್ಕೆಯಾಗಿರುತ್ತಾರೆ.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!