23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2023-24 ನೇ ಸಾಲಿನ ಅಧ್ಯಕ್ಷರಾಗಿ ಸದಾಶಿವ ಊರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಮುಂಡಾಜೆ ಆಯ್ಕೆಯಾಗಿರುತ್ತಾರೆ.

ಪ್ರಥಮ ಉಪಾಧ್ಯಕ್ಷರಾಗಿ ಗುರುರಾಜ್‌ ಗುರಿಪಲ್ಲ, ದ್ವಿತೀಯ ಉಪಾಧ್ಯಕ್ಷರಾಗಿ ಸಂತೋಷ್ ಅರಳಿ, ಕೋಶಾಧಿಕಾರಿಯಾಗಿ ಜಯಕುಮಾ‌ರ್ ಶಿರ್ಲಾಲು, ನಿರ್ದೇಶಕರಾಗಿ ನಾಗೇಶ್ ಆದೇಲು, ಸ್ಮಿತೇಶ್ ಎಸ್ ಬಾರ್ಯ, ಜ್ಞಾನೇಶ್ ಶಿರ್ಲಾಲು, ಸುನಿಲ್ ಕನ್ಯಾಡಿ, ಚಂದ್ರಹಾಸ ಬಳೆಂಜ, ದೇವದಾಸ್ ಅಲಡ್ಕ, ಬೇಬಿಂದ್ರ, ಹರೀಶ್ ಕಳಿಯ, ಲೀಲಾವತಿ ಪಣಕಜೆ, ರತನ್ ಅರಳಿ, ಪ್ರಮೀಳಾ ನಾವೂರ, ಮನೋಜ್ ಕುಂಜರ್ಪ ಆಯ್ಕೆಯಾಗಿರುತ್ತಾರೆ.

Related posts

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya
error: Content is protected !!