25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2023-24 ನೇ ಸಾಲಿನ ಅಧ್ಯಕ್ಷರಾಗಿ ಸದಾಶಿವ ಊರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಮುಂಡಾಜೆ ಆಯ್ಕೆಯಾಗಿರುತ್ತಾರೆ.

ಪ್ರಥಮ ಉಪಾಧ್ಯಕ್ಷರಾಗಿ ಗುರುರಾಜ್‌ ಗುರಿಪಲ್ಲ, ದ್ವಿತೀಯ ಉಪಾಧ್ಯಕ್ಷರಾಗಿ ಸಂತೋಷ್ ಅರಳಿ, ಕೋಶಾಧಿಕಾರಿಯಾಗಿ ಜಯಕುಮಾ‌ರ್ ಶಿರ್ಲಾಲು, ನಿರ್ದೇಶಕರಾಗಿ ನಾಗೇಶ್ ಆದೇಲು, ಸ್ಮಿತೇಶ್ ಎಸ್ ಬಾರ್ಯ, ಜ್ಞಾನೇಶ್ ಶಿರ್ಲಾಲು, ಸುನಿಲ್ ಕನ್ಯಾಡಿ, ಚಂದ್ರಹಾಸ ಬಳೆಂಜ, ದೇವದಾಸ್ ಅಲಡ್ಕ, ಬೇಬಿಂದ್ರ, ಹರೀಶ್ ಕಳಿಯ, ಲೀಲಾವತಿ ಪಣಕಜೆ, ರತನ್ ಅರಳಿ, ಪ್ರಮೀಳಾ ನಾವೂರ, ಮನೋಜ್ ಕುಂಜರ್ಪ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya
error: Content is protected !!