September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2023-24 ನೇ ಸಾಲಿನ ಅಧ್ಯಕ್ಷರಾಗಿ ಸದಾಶಿವ ಊರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಮುಂಡಾಜೆ ಆಯ್ಕೆಯಾಗಿರುತ್ತಾರೆ.

ಪ್ರಥಮ ಉಪಾಧ್ಯಕ್ಷರಾಗಿ ಗುರುರಾಜ್‌ ಗುರಿಪಲ್ಲ, ದ್ವಿತೀಯ ಉಪಾಧ್ಯಕ್ಷರಾಗಿ ಸಂತೋಷ್ ಅರಳಿ, ಕೋಶಾಧಿಕಾರಿಯಾಗಿ ಜಯಕುಮಾ‌ರ್ ಶಿರ್ಲಾಲು, ನಿರ್ದೇಶಕರಾಗಿ ನಾಗೇಶ್ ಆದೇಲು, ಸ್ಮಿತೇಶ್ ಎಸ್ ಬಾರ್ಯ, ಜ್ಞಾನೇಶ್ ಶಿರ್ಲಾಲು, ಸುನಿಲ್ ಕನ್ಯಾಡಿ, ಚಂದ್ರಹಾಸ ಬಳೆಂಜ, ದೇವದಾಸ್ ಅಲಡ್ಕ, ಬೇಬಿಂದ್ರ, ಹರೀಶ್ ಕಳಿಯ, ಲೀಲಾವತಿ ಪಣಕಜೆ, ರತನ್ ಅರಳಿ, ಪ್ರಮೀಳಾ ನಾವೂರ, ಮನೋಜ್ ಕುಂಜರ್ಪ ಆಯ್ಕೆಯಾಗಿರುತ್ತಾರೆ.

Related posts

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆ

Suddi Udaya
error: Content is protected !!