22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2023-24 ನೇ ಸಾಲಿನ ಅಧ್ಯಕ್ಷರಾಗಿ ಸದಾಶಿವ ಊರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಮುಂಡಾಜೆ ಆಯ್ಕೆಯಾಗಿರುತ್ತಾರೆ.

ಪ್ರಥಮ ಉಪಾಧ್ಯಕ್ಷರಾಗಿ ಗುರುರಾಜ್‌ ಗುರಿಪಲ್ಲ, ದ್ವಿತೀಯ ಉಪಾಧ್ಯಕ್ಷರಾಗಿ ಸಂತೋಷ್ ಅರಳಿ, ಕೋಶಾಧಿಕಾರಿಯಾಗಿ ಜಯಕುಮಾ‌ರ್ ಶಿರ್ಲಾಲು, ನಿರ್ದೇಶಕರಾಗಿ ನಾಗೇಶ್ ಆದೇಲು, ಸ್ಮಿತೇಶ್ ಎಸ್ ಬಾರ್ಯ, ಜ್ಞಾನೇಶ್ ಶಿರ್ಲಾಲು, ಸುನಿಲ್ ಕನ್ಯಾಡಿ, ಚಂದ್ರಹಾಸ ಬಳೆಂಜ, ದೇವದಾಸ್ ಅಲಡ್ಕ, ಬೇಬಿಂದ್ರ, ಹರೀಶ್ ಕಳಿಯ, ಲೀಲಾವತಿ ಪಣಕಜೆ, ರತನ್ ಅರಳಿ, ಪ್ರಮೀಳಾ ನಾವೂರ, ಮನೋಜ್ ಕುಂಜರ್ಪ ಆಯ್ಕೆಯಾಗಿರುತ್ತಾರೆ.

Related posts

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ: ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya
error: Content is protected !!