April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ ) ಉಜಿರೆ ಇದರ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ರಚನೆಗೊಂಡಿದ್ದು ಅಧ್ಯಕ್ಷರಾಗಿ ರಂಜನ್. ಜಿ ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ ಮತ್ತು ನಿರ್ದೇಶಕರಾಗಿ ಎನ್. ಲಕ್ಷ್ಮಣ ಗೌಡ, ಬಾಲಕೃಷ್ಣ ಗೌಡ ಕೇರಿಮಾರು, ದಾಮೋದರ ಗೌಡ ಸುರುಳಿ, ಕೆ. ಜಯಂತ ಗೌಡ ಗುರಿಪಳ್ಳ, ಸುಂದರ ಗೌಡ ಪುಡ್ಕೆತ್ತು , ಬಿ. ಕೃಷ್ಣಪ್ಪ ಗೌಡ ಬೇಂಗಳ, ಧರ್ಮರಾಜ್ ಗೌಡ ಎ ಅಡ್ಕಡಿ, ಜಯಂತ ಗೌಡ ಓಣಿಯಾಲು, ಭರತ್ ಗೌಡ ಹಾನಿಬೆಟ್ಟು, ಸಂಜೀವ ಗೌಡ ಪಾಂಚಜನ್ಯ, ಸರೋಜಿನಿ ವಿಜಯ್ ಗೌಡ ಕಲ್ಲಲಿಕೆ, ಚೇತನಾ ಚಂದ್ರಶೇಖರ್ ಗೌಡ ಶಿಶಿಲ, ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ. ಎಸ್ ಲೆಕ್ಕಪರಿಶೋಧನ ಇಲಾಖೆ ಮಂಗಳೂರು ಇವರು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ಸಹಕಾರಿಯ ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಿನೇಶ್ ಕುಮಾರ್ ಕಲ್ಲಾಜೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya
error: Content is protected !!