April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

ಬೆಳ್ತಂಗಡಿ : ಮಡಂತ್ಯಾರುನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಸಂಸ್ಥೆಯ ಉದ್ಘಾಟನೆಯು ಇತ್ತೀಚೆಗೆ ನಡೆಯಿತು.

ಬೆಳ್ತಂಗಡಿ ರಾಮಕ್ಷತ್ರೀಯ ಸಂಘದ ಪೂರ್ವಾಧ್ಯಕ್ಷ ವಿಜಯ್ ಕುಮಾರ್ ರವರ ಪುತ್ರ ರಾಮಕ್ಷತ್ರೀಯ ಯುವ ವೇದಿಕೆ ಕಾರ್ಯದರ್ಶಿ ಸ್ವಸ್ತಿಕ್, ಮಡಂತ್ಯಾರಿನಲ್ಲಿ ಲಸ್ಸಿ ಟೇಲ್ಸ್ ಕೆಫೆ ಎಂಬ ಮಳಿಗೆಯನ್ನು ಪ್ರಾರಂಭಿಸಿದ್ದು ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಚರ್ಚ್‌ನ ವಂ. ಫಾ. ಸ್ಟೇನ್ಸಿ ಗೋವಿಯಸ್ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ನೂತನ ಸಂಸ್ಥೆಗೆ ಪಂಚಾಯತ್ ಉಪಾಧ್ಯಕ್ಷ ಗೋಪಾಲಕೃಷ್ಣ ಹಾಗೂ ಕಟ್ಟಡದ ಮಾಲಕ ಜೋನ್ ಕ್ರಾಸ್ತ, ರಾಮಕ್ಷತ್ರೀಯ ಬಂಧುಗಳು ಆಗಮಿಸಿ ಶುಭಕೋರಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಸ್ವಸ್ತಿಕ್ ಸ್ವಾಗತಿಸಿ ಸತ್ಕರಿಸಿದರು. ವಾಣಿ ವಿಜಯ ಕುಮಾರ್, ಸ್ವಾತಿ ಹಾಗೂ ಇತರರು ಸಹಕರಿಸಿದರು. ‌

Related posts

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya
error: Content is protected !!