23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

ಬೆಳ್ತಂಗಡಿ : ಮಡಂತ್ಯಾರುನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಸಂಸ್ಥೆಯ ಉದ್ಘಾಟನೆಯು ಇತ್ತೀಚೆಗೆ ನಡೆಯಿತು.

ಬೆಳ್ತಂಗಡಿ ರಾಮಕ್ಷತ್ರೀಯ ಸಂಘದ ಪೂರ್ವಾಧ್ಯಕ್ಷ ವಿಜಯ್ ಕುಮಾರ್ ರವರ ಪುತ್ರ ರಾಮಕ್ಷತ್ರೀಯ ಯುವ ವೇದಿಕೆ ಕಾರ್ಯದರ್ಶಿ ಸ್ವಸ್ತಿಕ್, ಮಡಂತ್ಯಾರಿನಲ್ಲಿ ಲಸ್ಸಿ ಟೇಲ್ಸ್ ಕೆಫೆ ಎಂಬ ಮಳಿಗೆಯನ್ನು ಪ್ರಾರಂಭಿಸಿದ್ದು ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಚರ್ಚ್‌ನ ವಂ. ಫಾ. ಸ್ಟೇನ್ಸಿ ಗೋವಿಯಸ್ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ನೂತನ ಸಂಸ್ಥೆಗೆ ಪಂಚಾಯತ್ ಉಪಾಧ್ಯಕ್ಷ ಗೋಪಾಲಕೃಷ್ಣ ಹಾಗೂ ಕಟ್ಟಡದ ಮಾಲಕ ಜೋನ್ ಕ್ರಾಸ್ತ, ರಾಮಕ್ಷತ್ರೀಯ ಬಂಧುಗಳು ಆಗಮಿಸಿ ಶುಭಕೋರಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಸ್ವಸ್ತಿಕ್ ಸ್ವಾಗತಿಸಿ ಸತ್ಕರಿಸಿದರು. ವಾಣಿ ವಿಜಯ ಕುಮಾರ್, ಸ್ವಾತಿ ಹಾಗೂ ಇತರರು ಸಹಕರಿಸಿದರು. ‌

Related posts

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya
error: Content is protected !!