23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

ಬೆಳ್ತಂಗಡಿ : ಮಡಂತ್ಯಾರುನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಸಂಸ್ಥೆಯ ಉದ್ಘಾಟನೆಯು ಇತ್ತೀಚೆಗೆ ನಡೆಯಿತು.

ಬೆಳ್ತಂಗಡಿ ರಾಮಕ್ಷತ್ರೀಯ ಸಂಘದ ಪೂರ್ವಾಧ್ಯಕ್ಷ ವಿಜಯ್ ಕುಮಾರ್ ರವರ ಪುತ್ರ ರಾಮಕ್ಷತ್ರೀಯ ಯುವ ವೇದಿಕೆ ಕಾರ್ಯದರ್ಶಿ ಸ್ವಸ್ತಿಕ್, ಮಡಂತ್ಯಾರಿನಲ್ಲಿ ಲಸ್ಸಿ ಟೇಲ್ಸ್ ಕೆಫೆ ಎಂಬ ಮಳಿಗೆಯನ್ನು ಪ್ರಾರಂಭಿಸಿದ್ದು ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಚರ್ಚ್‌ನ ವಂ. ಫಾ. ಸ್ಟೇನ್ಸಿ ಗೋವಿಯಸ್ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ನೂತನ ಸಂಸ್ಥೆಗೆ ಪಂಚಾಯತ್ ಉಪಾಧ್ಯಕ್ಷ ಗೋಪಾಲಕೃಷ್ಣ ಹಾಗೂ ಕಟ್ಟಡದ ಮಾಲಕ ಜೋನ್ ಕ್ರಾಸ್ತ, ರಾಮಕ್ಷತ್ರೀಯ ಬಂಧುಗಳು ಆಗಮಿಸಿ ಶುಭಕೋರಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಸ್ವಸ್ತಿಕ್ ಸ್ವಾಗತಿಸಿ ಸತ್ಕರಿಸಿದರು. ವಾಣಿ ವಿಜಯ ಕುಮಾರ್, ಸ್ವಾತಿ ಹಾಗೂ ಇತರರು ಸಹಕರಿಸಿದರು. ‌

Related posts

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

Suddi Udaya
error: Content is protected !!