April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಡಿ.16 ರಂದು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕ್ಷೇತ್ರದ ವತಿಯಿಂದ ನಳಿನ್ ಕುಮಾರ್ ಕಟೀಲ್ ರವರಿಗೆ ಶಾಲು ಹಾಕಿ, ಪ್ರಸಾದ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೆನರಾ ಬ್ಯಾಂಕ್ ಕವಿತಾ ಶೆಟ್ಟಿ, ಕೆನರಾ ಬ್ಯಾಂಕ್ ಎಜಿ.ಎಂ. ನರೇಂದ್ರ ರೆಡ್ಡಿ, ಕೊಕ್ಕಡ ಕೆನರಾ ಬ್ಯಾಂಕ್ ನ ಮ್ಯಾನೇಜರ್ ಅಂಕಿತ್ ಸಿಂಗ್, ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಕೃಷ್ಣಪ್ಪ ಪೂಜಾರಿ, ಮೋನಪ್ಪ ದೇವಸ್ಯ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ ಉಪಸ್ಥಿತರಿದ್ದರು.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya
error: Content is protected !!