ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಾಂಜೀಲು ಮನೆ ಡಿ.ವೆಂಕಟ್ರಮಣ ಹೆಬ್ಬಾರ್ ಅವರ ಧರ್ಮಪತ್ನಿ ಶ್ರೀಮತಿ ಯಶೋದಾ.(77ವ) ಅವರು ಡಿ.16ರಂದು ಅಲ್ಪ ಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಅವರು ಮೂವರು ಪುತ್ರರಾದ ಗೋಪಾಲಕೃಷ್ಣ ಹೆಬ್ಬಾರ್, ಹರೀಶ್ ಹೆಬ್ಬಾರ್ ಮತ್ತು ಜನಾರ್ದನ ಹೆಬ್ಬಾರ್ ,ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.

Leave a Comment

error: Content is protected !!