23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಾಂಜೀಲು ಮನೆ ಡಿ.ವೆಂಕಟ್ರಮಣ ಹೆಬ್ಬಾರ್ ಅವರ ಧರ್ಮಪತ್ನಿ ಶ್ರೀಮತಿ ಯಶೋದಾ.(77ವ) ಅವರು ಡಿ.16ರಂದು ಅಲ್ಪ ಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಅವರು ಮೂವರು ಪುತ್ರರಾದ ಗೋಪಾಲಕೃಷ್ಣ ಹೆಬ್ಬಾರ್, ಹರೀಶ್ ಹೆಬ್ಬಾರ್ ಮತ್ತು ಜನಾರ್ದನ ಹೆಬ್ಬಾರ್ ,ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಧರ್ಮಸ್ಥಳ ಚಂದ್ರನಾಥ್ ಜೈನ್ ನಿಧನ

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

Suddi Udaya
error: Content is protected !!