29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ಅರಂಬೋಡಿ ಇವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಹ್ಯಾರೀಸ್ ನಲಪಾಡ್ ನೇಮಕಾತಿ ಮಾಡಿದ್ದಾರೆ.

ಸುದರ್ಶನ್ ಶೆಟ್ಟಿ ಯವರು ಪ್ರಸ್ತುತ ಅರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾಗಿ,ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

Related posts

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya
error: Content is protected !!