23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ಅರಂಬೋಡಿ ಇವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಹ್ಯಾರೀಸ್ ನಲಪಾಡ್ ನೇಮಕಾತಿ ಮಾಡಿದ್ದಾರೆ.

ಸುದರ್ಶನ್ ಶೆಟ್ಟಿ ಯವರು ಪ್ರಸ್ತುತ ಅರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾಗಿ,ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

Related posts

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya
error: Content is protected !!