24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ಅರಂಬೋಡಿ ಇವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಹ್ಯಾರೀಸ್ ನಲಪಾಡ್ ನೇಮಕಾತಿ ಮಾಡಿದ್ದಾರೆ.

ಸುದರ್ಶನ್ ಶೆಟ್ಟಿ ಯವರು ಪ್ರಸ್ತುತ ಅರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾಗಿ,ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

Related posts

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ : ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ಸೇರಿದಂತೆ ಹಲವು ಪ್ರಶಸ್ತಿ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya
error: Content is protected !!