25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ಅರಂಬೋಡಿ ಇವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಹ್ಯಾರೀಸ್ ನಲಪಾಡ್ ನೇಮಕಾತಿ ಮಾಡಿದ್ದಾರೆ.

ಸುದರ್ಶನ್ ಶೆಟ್ಟಿ ಯವರು ಪ್ರಸ್ತುತ ಅರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾಗಿ,ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya
error: Content is protected !!