July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರಿ ಸಂಘ ದ ಚುನಾವಣೆ ಡಿ.17ರಂದು ನಡೆಯಿತು.

12 ಅಭ್ಯರ್ಥಿಗಳಲ್ಲಿ 12ರಲ್ಲಿ 7 ಬಿಜೆಪಿ 5 ಕಾಂಗ್ರೆಸ್ ,ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ನಾರಾಯಣ ಭಟ್ ಮುಗುಳಿ, ವಡಿವೇಲು, ಶಶಿರಾಜ್ ಶೆಟ್ಟಿ, ಪುರಂದರ ಶೆಟ್ಟಿ, ಜಯಂತಿ ಆಚಾರ್ಯ, ಮೋಹನ್ ನಾಯ್ಕ, ಅರುಣ್ ಕುಲಾಲ್., ಕಾಂಗ್ರೆಸ್ ಬೆಂಬಲಿತ ಸುಜೀತಾ ಬಂಗೇರ, ಭಗೀರಥ.ಜಿ. ಸಚಿನ್ ನೋಜೋಡಿ, ಅನಂತ್ ರಾಜ್., ನಾರಾಯಣ ಪೂಜಾರಿ ಆಯ್ಕೆಯಾದರು.

Related posts

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!