September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರಿ ಸಂಘ ದ ಚುನಾವಣೆ ಡಿ.17ರಂದು ನಡೆಯಿತು.

12 ಅಭ್ಯರ್ಥಿಗಳಲ್ಲಿ 12ರಲ್ಲಿ 7 ಬಿಜೆಪಿ 5 ಕಾಂಗ್ರೆಸ್ ,ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ನಾರಾಯಣ ಭಟ್ ಮುಗುಳಿ, ವಡಿವೇಲು, ಶಶಿರಾಜ್ ಶೆಟ್ಟಿ, ಪುರಂದರ ಶೆಟ್ಟಿ, ಜಯಂತಿ ಆಚಾರ್ಯ, ಮೋಹನ್ ನಾಯ್ಕ, ಅರುಣ್ ಕುಲಾಲ್., ಕಾಂಗ್ರೆಸ್ ಬೆಂಬಲಿತ ಸುಜೀತಾ ಬಂಗೇರ, ಭಗೀರಥ.ಜಿ. ಸಚಿನ್ ನೋಜೋಡಿ, ಅನಂತ್ ರಾಜ್., ನಾರಾಯಣ ಪೂಜಾರಿ ಆಯ್ಕೆಯಾದರು.

Related posts

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Suddi Udaya

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya
error: Content is protected !!