September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

ಚಾರ್ಮಾಡಿ: ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆಯು ಚಾರ್ಮಾಡಿ ಗ್ರಾಮದ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ತಾಲೂಕಿನ ಶಾಸಕರಾದ ಹರೀಶ್ ಪೂಂಜರವರು ಭಾಗವಹಿಸಿ, ಮುಂದೆ ನಡೆಯುವಂತ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಸಲಹೆ ಸೂಚನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀ ಗಣಪತಿ ದೇವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ನಾಲ್ಕು ಗ್ರಾಮದ ಊರವರು,ಭಕ್ತರು ಭಾಗವಹಿಸಿದರು.

Related posts

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya
error: Content is protected !!