23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯು ಡಿ.17 ರಂದು ಅಳದಂಗಡಿ ಜ್ಞಾನ ಮಾರ್ಗದಲ್ಲಿ ನಡೆಯಿತು.

ಅಳದಂಗಡಿ ಸಹಕಾರಿ ಸಂಘದಲ್ಲಿ 2200 ಸದಸ್ಯರಿದ್ದು ಒಟ್ಟು 12 ಸ್ಥಾನಗಳಿಗೆ ಸ್ಪರ್ಧೆ ನಡದಿದ್ದು ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 9 ಹಾಗೂ ಕಾಂಗ್ರೇಸ್ ಬೆಂಬಲಿತಾ 3 ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯಥಿಗಳಾದ ಗುರುಪ್ರಸಾದ್ ಹೆಗ್ಡೆ ಬಳಂಜ, ಜನಾರ್ಧನ್ ಕೊಡಂಗೆ,ರಾಕೇಶ್ ಹೆಗ್ಡೆ ಬಳಂಜ,ಹೇಮಂತ್ ಕಟ್ಟೆ,ಸುಂದರಿ,ಮಮತಾ ಕೊರಗಪ್ಪ,ಧರ್ಣಪ್ಪ,ವಿಶ್ವನಾಥ ಹೊಳ್ಳ ಗೆಲುವು ಸಾಧಿಸಿದ್ದಾರೆ,ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳಾದ ದೇಜಪ್ಪ ಪೂಜಾರಿ, ದಿನೇಶ್ ಪಿ.ಕೆ, ದೇವಿಪ್ರಸಾದ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ.

ಚುನಾವಣೆಯಲ್ಲಿ ಸುಭಾಶ್ಚಂದ್ರ ರೈ,ಸತೀಶ್ ದೇವಾಡಿಗ, ಸುಂದರ ಆಚಾರ್ಯ ಕುದ್ಯಾಡಿ,ಬಾಲಕೃಷ್ಣ ಪೂಜಾರಿ ಯೈಕುರಿ, ಸುರೇಶ್ ಶೆಟ್ಟಿ ನಾಲ್ಕೂರು, ವಿಕ್ಟರ್ ಕ್ರಾಸ್ತ ನಾಲ್ಕೂರು, ಸತೀಶ್ ಪೂಜಾರಿ ಅಳದಂಗಡಿ, ರತ್ನಾಕರ ನಾಯ್ಕ ನಾವರ, ರಮೇಶ್ ನಾಲ್ಕೂರು, ಮೋನಿಕಾ ನಿಲೋಫರ್ , ವಸಂತಿ ಕುದ್ಯಾಡಿ,ಲೋಕೇಶ್ ಕೆ ಕುದ್ಯಾಡಿ ಸೋಲು ಕಂಡಿದ್ದಾರೆ.

Related posts

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!