25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯು ಡಿ.17 ರಂದು ಅಳದಂಗಡಿ ಜ್ಞಾನ ಮಾರ್ಗದಲ್ಲಿ ನಡೆಯಿತು.

ಅಳದಂಗಡಿ ಸಹಕಾರಿ ಸಂಘದಲ್ಲಿ 2200 ಸದಸ್ಯರಿದ್ದು ಒಟ್ಟು 12 ಸ್ಥಾನಗಳಿಗೆ ಸ್ಪರ್ಧೆ ನಡದಿದ್ದು ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 9 ಹಾಗೂ ಕಾಂಗ್ರೇಸ್ ಬೆಂಬಲಿತಾ 3 ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯಥಿಗಳಾದ ಗುರುಪ್ರಸಾದ್ ಹೆಗ್ಡೆ ಬಳಂಜ, ಜನಾರ್ಧನ್ ಕೊಡಂಗೆ,ರಾಕೇಶ್ ಹೆಗ್ಡೆ ಬಳಂಜ,ಹೇಮಂತ್ ಕಟ್ಟೆ,ಸುಂದರಿ,ಮಮತಾ ಕೊರಗಪ್ಪ,ಧರ್ಣಪ್ಪ,ವಿಶ್ವನಾಥ ಹೊಳ್ಳ ಗೆಲುವು ಸಾಧಿಸಿದ್ದಾರೆ,ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳಾದ ದೇಜಪ್ಪ ಪೂಜಾರಿ, ದಿನೇಶ್ ಪಿ.ಕೆ, ದೇವಿಪ್ರಸಾದ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ.

ಚುನಾವಣೆಯಲ್ಲಿ ಸುಭಾಶ್ಚಂದ್ರ ರೈ,ಸತೀಶ್ ದೇವಾಡಿಗ, ಸುಂದರ ಆಚಾರ್ಯ ಕುದ್ಯಾಡಿ,ಬಾಲಕೃಷ್ಣ ಪೂಜಾರಿ ಯೈಕುರಿ, ಸುರೇಶ್ ಶೆಟ್ಟಿ ನಾಲ್ಕೂರು, ವಿಕ್ಟರ್ ಕ್ರಾಸ್ತ ನಾಲ್ಕೂರು, ಸತೀಶ್ ಪೂಜಾರಿ ಅಳದಂಗಡಿ, ರತ್ನಾಕರ ನಾಯ್ಕ ನಾವರ, ರಮೇಶ್ ನಾಲ್ಕೂರು, ಮೋನಿಕಾ ನಿಲೋಫರ್ , ವಸಂತಿ ಕುದ್ಯಾಡಿ,ಲೋಕೇಶ್ ಕೆ ಕುದ್ಯಾಡಿ ಸೋಲು ಕಂಡಿದ್ದಾರೆ.

Related posts

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!