22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರಿ ಸಂಘ ದ ಚುನಾವಣೆ ಡಿ.17ರಂದು ನಡೆಯಿತು.

12 ಅಭ್ಯರ್ಥಿಗಳಲ್ಲಿ 12ರಲ್ಲಿ 7 ಬಿಜೆಪಿ 5 ಕಾಂಗ್ರೆಸ್ ,ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ನಾರಾಯಣ ಭಟ್ ಮುಗುಳಿ, ವಡಿವೇಲು, ಶಶಿರಾಜ್ ಶೆಟ್ಟಿ, ಪುರಂದರ ಶೆಟ್ಟಿ, ಜಯಂತಿ ಆಚಾರ್ಯ, ಮೋಹನ್ ನಾಯ್ಕ, ಅರುಣ್ ಕುಲಾಲ್., ಕಾಂಗ್ರೆಸ್ ಬೆಂಬಲಿತ ಸುಜೀತಾ ಬಂಗೇರ, ಭಗೀರಥ.ಜಿ. ಸಚಿನ್ ನೋಜೋಡಿ, ಅನಂತ್ ರಾಜ್., ನಾರಾಯಣ ಪೂಜಾರಿ ಆಯ್ಕೆಯಾದರು.

Related posts

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!