ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ಗುರುವಾಯನಕೆರೆ: ಇಲ್ಲಿಯ ಸುಧಾಕರ್ ನಾಯಕ್ ಡಿ.16 ರಂದು ನಿದನರಾದರು .

ಇವರು ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಆತ್ಮೀಯ ಭಜಕರು ಹಾಗೂ ಈ ಹಿಂದೆ ಶ್ರೀ ಮಂದಿರದ ಪರಿಚಾರಕರಾಗಿ ಅನೇಕ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಹಾಗೂ ಕಳೆದ ಅನೇಕ ವರ್ಷಗಳಿಂದ ಇಂದಿಗೂ ಹೋಟೆಲ್ ಶ್ರೀ ಗಣೇಶ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಮತ್ತು 4 ಜನ ಸಹೋದರರನ್ನು ಅಗಲಿದ್ದಾರೆ.

Leave a Comment

error: Content is protected !!