22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

ಗುರುವಾಯನಕೆರೆ: ಇಲ್ಲಿಯ ಸುಧಾಕರ್ ನಾಯಕ್ ಡಿ.16 ರಂದು ನಿದನರಾದರು .

ಇವರು ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಆತ್ಮೀಯ ಭಜಕರು ಹಾಗೂ ಈ ಹಿಂದೆ ಶ್ರೀ ಮಂದಿರದ ಪರಿಚಾರಕರಾಗಿ ಅನೇಕ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಹಾಗೂ ಕಳೆದ ಅನೇಕ ವರ್ಷಗಳಿಂದ ಇಂದಿಗೂ ಹೋಟೆಲ್ ಶ್ರೀ ಗಣೇಶ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಮತ್ತು 4 ಜನ ಸಹೋದರರನ್ನು ಅಗಲಿದ್ದಾರೆ.

Related posts

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

Suddi Udaya
error: Content is protected !!