April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

ಚಾರ್ಮಾಡಿ: ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆಯು ಚಾರ್ಮಾಡಿ ಗ್ರಾಮದ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ತಾಲೂಕಿನ ಶಾಸಕರಾದ ಹರೀಶ್ ಪೂಂಜರವರು ಭಾಗವಹಿಸಿ, ಮುಂದೆ ನಡೆಯುವಂತ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಸಲಹೆ ಸೂಚನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀ ಗಣಪತಿ ದೇವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ನಾಲ್ಕು ಗ್ರಾಮದ ಊರವರು,ಭಕ್ತರು ಭಾಗವಹಿಸಿದರು.

Related posts

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya
error: Content is protected !!