30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯು ಡಿ.17 ರಂದು ಅಳದಂಗಡಿ ಜ್ಞಾನ ಮಾರ್ಗದಲ್ಲಿ ನಡೆಯಿತು.

ಅಳದಂಗಡಿ ಸಹಕಾರಿ ಸಂಘದಲ್ಲಿ 2200 ಸದಸ್ಯರಿದ್ದು ಒಟ್ಟು 12 ಸ್ಥಾನಗಳಿಗೆ ಸ್ಪರ್ಧೆ ನಡದಿದ್ದು ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 9 ಹಾಗೂ ಕಾಂಗ್ರೇಸ್ ಬೆಂಬಲಿತಾ 3 ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯಥಿಗಳಾದ ಗುರುಪ್ರಸಾದ್ ಹೆಗ್ಡೆ ಬಳಂಜ, ಜನಾರ್ಧನ್ ಕೊಡಂಗೆ,ರಾಕೇಶ್ ಹೆಗ್ಡೆ ಬಳಂಜ,ಹೇಮಂತ್ ಕಟ್ಟೆ,ಸುಂದರಿ,ಮಮತಾ ಕೊರಗಪ್ಪ,ಧರ್ಣಪ್ಪ,ವಿಶ್ವನಾಥ ಹೊಳ್ಳ ಗೆಲುವು ಸಾಧಿಸಿದ್ದಾರೆ,ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳಾದ ದೇಜಪ್ಪ ಪೂಜಾರಿ, ದಿನೇಶ್ ಪಿ.ಕೆ, ದೇವಿಪ್ರಸಾದ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ.

ಚುನಾವಣೆಯಲ್ಲಿ ಸುಭಾಶ್ಚಂದ್ರ ರೈ,ಸತೀಶ್ ದೇವಾಡಿಗ, ಸುಂದರ ಆಚಾರ್ಯ ಕುದ್ಯಾಡಿ,ಬಾಲಕೃಷ್ಣ ಪೂಜಾರಿ ಯೈಕುರಿ, ಸುರೇಶ್ ಶೆಟ್ಟಿ ನಾಲ್ಕೂರು, ವಿಕ್ಟರ್ ಕ್ರಾಸ್ತ ನಾಲ್ಕೂರು, ಸತೀಶ್ ಪೂಜಾರಿ ಅಳದಂಗಡಿ, ರತ್ನಾಕರ ನಾಯ್ಕ ನಾವರ, ರಮೇಶ್ ನಾಲ್ಕೂರು, ಮೋನಿಕಾ ನಿಲೋಫರ್ , ವಸಂತಿ ಕುದ್ಯಾಡಿ,ಲೋಕೇಶ್ ಕೆ ಕುದ್ಯಾಡಿ ಸೋಲು ಕಂಡಿದ್ದಾರೆ.

Related posts

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya
error: Content is protected !!