25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯು ಡಿ.17 ರಂದು ಅಳದಂಗಡಿ ಜ್ಞಾನ ಮಾರ್ಗದಲ್ಲಿ ನಡೆಯಿತು.

ಅಳದಂಗಡಿ ಸಹಕಾರಿ ಸಂಘದಲ್ಲಿ 2200 ಸದಸ್ಯರಿದ್ದು ಒಟ್ಟು 12 ಸ್ಥಾನಗಳಿಗೆ ಸ್ಪರ್ಧೆ ನಡದಿದ್ದು ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 9 ಹಾಗೂ ಕಾಂಗ್ರೇಸ್ ಬೆಂಬಲಿತಾ 3 ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯಥಿಗಳಾದ ಗುರುಪ್ರಸಾದ್ ಹೆಗ್ಡೆ ಬಳಂಜ, ಜನಾರ್ಧನ್ ಕೊಡಂಗೆ,ರಾಕೇಶ್ ಹೆಗ್ಡೆ ಬಳಂಜ,ಹೇಮಂತ್ ಕಟ್ಟೆ,ಸುಂದರಿ,ಮಮತಾ ಕೊರಗಪ್ಪ,ಧರ್ಣಪ್ಪ,ವಿಶ್ವನಾಥ ಹೊಳ್ಳ ಗೆಲುವು ಸಾಧಿಸಿದ್ದಾರೆ,ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳಾದ ದೇಜಪ್ಪ ಪೂಜಾರಿ, ದಿನೇಶ್ ಪಿ.ಕೆ, ದೇವಿಪ್ರಸಾದ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ.

ಚುನಾವಣೆಯಲ್ಲಿ ಸುಭಾಶ್ಚಂದ್ರ ರೈ,ಸತೀಶ್ ದೇವಾಡಿಗ, ಸುಂದರ ಆಚಾರ್ಯ ಕುದ್ಯಾಡಿ,ಬಾಲಕೃಷ್ಣ ಪೂಜಾರಿ ಯೈಕುರಿ, ಸುರೇಶ್ ಶೆಟ್ಟಿ ನಾಲ್ಕೂರು, ವಿಕ್ಟರ್ ಕ್ರಾಸ್ತ ನಾಲ್ಕೂರು, ಸತೀಶ್ ಪೂಜಾರಿ ಅಳದಂಗಡಿ, ರತ್ನಾಕರ ನಾಯ್ಕ ನಾವರ, ರಮೇಶ್ ನಾಲ್ಕೂರು, ಮೋನಿಕಾ ನಿಲೋಫರ್ , ವಸಂತಿ ಕುದ್ಯಾಡಿ,ಲೋಕೇಶ್ ಕೆ ಕುದ್ಯಾಡಿ ಸೋಲು ಕಂಡಿದ್ದಾರೆ.

Related posts

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya
error: Content is protected !!