23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರಿ ಸಂಘ ದ ಚುನಾವಣೆ ಡಿ.17ರಂದು ನಡೆಯಿತು.

12 ಅಭ್ಯರ್ಥಿಗಳಲ್ಲಿ 12ರಲ್ಲಿ 7 ಬಿಜೆಪಿ 5 ಕಾಂಗ್ರೆಸ್ ,ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ನಾರಾಯಣ ಭಟ್ ಮುಗುಳಿ, ವಡಿವೇಲು, ಶಶಿರಾಜ್ ಶೆಟ್ಟಿ, ಪುರಂದರ ಶೆಟ್ಟಿ, ಜಯಂತಿ ಆಚಾರ್ಯ, ಮೋಹನ್ ನಾಯ್ಕ, ಅರುಣ್ ಕುಲಾಲ್., ಕಾಂಗ್ರೆಸ್ ಬೆಂಬಲಿತ ಸುಜೀತಾ ಬಂಗೇರ, ಭಗೀರಥ.ಜಿ. ಸಚಿನ್ ನೋಜೋಡಿ, ಅನಂತ್ ರಾಜ್., ನಾರಾಯಣ ಪೂಜಾರಿ ಆಯ್ಕೆಯಾದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!