23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರಿ ಸಂಘ ದ ಚುನಾವಣೆ ಡಿ.17ರಂದು ನಡೆಯಿತು.

12 ಅಭ್ಯರ್ಥಿಗಳಲ್ಲಿ 12ರಲ್ಲಿ 7 ಬಿಜೆಪಿ 5 ಕಾಂಗ್ರೆಸ್ ,ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ನಾರಾಯಣ ಭಟ್ ಮುಗುಳಿ, ವಡಿವೇಲು, ಶಶಿರಾಜ್ ಶೆಟ್ಟಿ, ಪುರಂದರ ಶೆಟ್ಟಿ, ಜಯಂತಿ ಆಚಾರ್ಯ, ಮೋಹನ್ ನಾಯ್ಕ, ಅರುಣ್ ಕುಲಾಲ್., ಕಾಂಗ್ರೆಸ್ ಬೆಂಬಲಿತ ಸುಜೀತಾ ಬಂಗೇರ, ಭಗೀರಥ.ಜಿ. ಸಚಿನ್ ನೋಜೋಡಿ, ಅನಂತ್ ರಾಜ್., ನಾರಾಯಣ ಪೂಜಾರಿ ಆಯ್ಕೆಯಾದರು.

Related posts

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya
error: Content is protected !!