July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

ಗುರುವಾಯನಕೆರೆ: ಇಲ್ಲಿಯ ಸುಧಾಕರ್ ನಾಯಕ್ ಡಿ.16 ರಂದು ನಿದನರಾದರು .

ಇವರು ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಆತ್ಮೀಯ ಭಜಕರು ಹಾಗೂ ಈ ಹಿಂದೆ ಶ್ರೀ ಮಂದಿರದ ಪರಿಚಾರಕರಾಗಿ ಅನೇಕ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಹಾಗೂ ಕಳೆದ ಅನೇಕ ವರ್ಷಗಳಿಂದ ಇಂದಿಗೂ ಹೋಟೆಲ್ ಶ್ರೀ ಗಣೇಶ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಮತ್ತು 4 ಜನ ಸಹೋದರರನ್ನು ಅಗಲಿದ್ದಾರೆ.

Related posts

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya
error: Content is protected !!