July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯು ಡಿ.17 ರಂದು ಅಳದಂಗಡಿ ಜ್ಞಾನ ಮಾರ್ಗದಲ್ಲಿ ನಡೆಯಿತು.

ಅಳದಂಗಡಿ ಸಹಕಾರಿ ಸಂಘದಲ್ಲಿ 2200 ಸದಸ್ಯರಿದ್ದು ಒಟ್ಟು 12 ಸ್ಥಾನಗಳಿಗೆ ಸ್ಪರ್ಧೆ ನಡದಿದ್ದು ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 9 ಹಾಗೂ ಕಾಂಗ್ರೇಸ್ ಬೆಂಬಲಿತಾ 3 ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯಥಿಗಳಾದ ಗುರುಪ್ರಸಾದ್ ಹೆಗ್ಡೆ ಬಳಂಜ, ಜನಾರ್ಧನ್ ಕೊಡಂಗೆ,ರಾಕೇಶ್ ಹೆಗ್ಡೆ ಬಳಂಜ,ಹೇಮಂತ್ ಕಟ್ಟೆ,ಸುಂದರಿ,ಮಮತಾ ಕೊರಗಪ್ಪ,ಧರ್ಣಪ್ಪ,ವಿಶ್ವನಾಥ ಹೊಳ್ಳ ಗೆಲುವು ಸಾಧಿಸಿದ್ದಾರೆ,ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳಾದ ದೇಜಪ್ಪ ಪೂಜಾರಿ, ದಿನೇಶ್ ಪಿ.ಕೆ, ದೇವಿಪ್ರಸಾದ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ.

ಚುನಾವಣೆಯಲ್ಲಿ ಸುಭಾಶ್ಚಂದ್ರ ರೈ,ಸತೀಶ್ ದೇವಾಡಿಗ, ಸುಂದರ ಆಚಾರ್ಯ ಕುದ್ಯಾಡಿ,ಬಾಲಕೃಷ್ಣ ಪೂಜಾರಿ ಯೈಕುರಿ, ಸುರೇಶ್ ಶೆಟ್ಟಿ ನಾಲ್ಕೂರು, ವಿಕ್ಟರ್ ಕ್ರಾಸ್ತ ನಾಲ್ಕೂರು, ಸತೀಶ್ ಪೂಜಾರಿ ಅಳದಂಗಡಿ, ರತ್ನಾಕರ ನಾಯ್ಕ ನಾವರ, ರಮೇಶ್ ನಾಲ್ಕೂರು, ಮೋನಿಕಾ ನಿಲೋಫರ್ , ವಸಂತಿ ಕುದ್ಯಾಡಿ,ಲೋಕೇಶ್ ಕೆ ಕುದ್ಯಾಡಿ ಸೋಲು ಕಂಡಿದ್ದಾರೆ.

Related posts

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya
error: Content is protected !!