30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆ.ಡಿ.ಪಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಲಾಯಿಲ ಗ್ರಾಮದ ನಿವಾಸಿ ನ್ಯಾಯವಾದಿ ಸಂತೋಷ್ ಕುಮಾರ್ ನೇಮಕಗೊಂಡಿದ್ದಾರೆ.
ರಾಜ್ಯಪಾಲರ ಅಜ್ಞಾನುಸಾರ ಸರಕಾರದ ಅಧೀನ ಕಾರ್ಯದರ್ಶಿ ಮಲ್ಲಿನಾಥ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya
error: Content is protected !!