26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆ.ಡಿ.ಪಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಲಾಯಿಲ ಗ್ರಾಮದ ನಿವಾಸಿ ನ್ಯಾಯವಾದಿ ಸಂತೋಷ್ ಕುಮಾರ್ ನೇಮಕಗೊಂಡಿದ್ದಾರೆ.
ರಾಜ್ಯಪಾಲರ ಅಜ್ಞಾನುಸಾರ ಸರಕಾರದ ಅಧೀನ ಕಾರ್ಯದರ್ಶಿ ಮಲ್ಲಿನಾಥ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya
error: Content is protected !!