23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

ಗುರುವಾಯನಕೆರೆ: ಗುರುವಾಯನಕೆರೆ ಬಸ್‌ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಲಿದೆ,

ಕಾರ್ಯಕ್ರಮವನ್ನು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ವಂ|ಫಾ| ವಾಲ್ಟರ್ ಡಿಮೆಲ್ಲೊ ಉದ್ಘಾಟಿಸಲಿರುವರು. ಆಶೀರ್ವಚನವನ್ನು ಮಡಂತ್ಯಾರು ಸೇಕ್ರೆಡ್ ಹಾರ್ಟ್ ನ ಪ್ರಧಾನ ಧರ್ಮಗುರು ವಂ|ಫಾ| ಸ್ಟಾನಿ ಗೋವಿಯಸ್ ನೆರವೇರಿಸಲಿದ್ದಾರೆ.

ಬೆಳ್ತಂಗಡಿ ಹೋಲಿ ರಿಡೀಮರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಪ್ರಾಂಶುಪಾಲರು ವಂ| ಫಾ| ಕ್ಲಿಫರ್ಡ್ ಪಿಂಟೊ ಗೌರವ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ವಸಂತ ಬಂಗೇರ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ಕುವೆಟ್ಟು ಗ್ರಾ.ಪಂ. ಅಧ್ಯಕ್ಷ ಭಾರತಿ ಎಸ್ ಶೆಟ್ಟಿ, ಬಿಲ್ಡರ್ ಅಶ್ವಿನ್ ಪಿರೇರಾ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ವಿಜಯ್ ಡಿಕ್ಹುನ ತಿಳಿಸಿದ್ದಾರೆ.

ವಿಶೇಷತೆಗಳು: ಸುಂದರ ಬಾಲ್ಕನಿ ಒಳಗೊಂಡ ವಿಸ್ತಾರ ಕೊಠಡಿಗಳು, 300ಕ್ಕೂ ಅಧಿಕ ಆಸನ ವ್ಯವಸ್ಥೆಗೊಳಿಸಬಹುದಾದ ಸುಸಜ್ಜಿತ ಹವಾನಿಯಂತ್ರಿತ ಸಭಾಂಗಣ, ಫ್ಯಾಮಿಲಿ ಬಾರ್ ಹಾಗೂ ರೆಸ್ಟೋರೆಂಟ್, ವಿಶಾಲವಾದ ಪಾರ್ಕಿಂಗ್ ಸೌಲಭ್ಯ ಇರಲಿದೆ.

Related posts

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!