March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

ಗುರುವಾಯನಕೆರೆ: ಗುರುವಾಯನಕೆರೆ ಬಸ್‌ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಲಿದೆ,

ಕಾರ್ಯಕ್ರಮವನ್ನು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ವಂ|ಫಾ| ವಾಲ್ಟರ್ ಡಿಮೆಲ್ಲೊ ಉದ್ಘಾಟಿಸಲಿರುವರು. ಆಶೀರ್ವಚನವನ್ನು ಮಡಂತ್ಯಾರು ಸೇಕ್ರೆಡ್ ಹಾರ್ಟ್ ನ ಪ್ರಧಾನ ಧರ್ಮಗುರು ವಂ|ಫಾ| ಸ್ಟಾನಿ ಗೋವಿಯಸ್ ನೆರವೇರಿಸಲಿದ್ದಾರೆ.

ಬೆಳ್ತಂಗಡಿ ಹೋಲಿ ರಿಡೀಮರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಪ್ರಾಂಶುಪಾಲರು ವಂ| ಫಾ| ಕ್ಲಿಫರ್ಡ್ ಪಿಂಟೊ ಗೌರವ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ವಸಂತ ಬಂಗೇರ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ಕುವೆಟ್ಟು ಗ್ರಾ.ಪಂ. ಅಧ್ಯಕ್ಷ ಭಾರತಿ ಎಸ್ ಶೆಟ್ಟಿ, ಬಿಲ್ಡರ್ ಅಶ್ವಿನ್ ಪಿರೇರಾ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ವಿಜಯ್ ಡಿಕ್ಹುನ ತಿಳಿಸಿದ್ದಾರೆ.

ವಿಶೇಷತೆಗಳು: ಸುಂದರ ಬಾಲ್ಕನಿ ಒಳಗೊಂಡ ವಿಸ್ತಾರ ಕೊಠಡಿಗಳು, 300ಕ್ಕೂ ಅಧಿಕ ಆಸನ ವ್ಯವಸ್ಥೆಗೊಳಿಸಬಹುದಾದ ಸುಸಜ್ಜಿತ ಹವಾನಿಯಂತ್ರಿತ ಸಭಾಂಗಣ, ಫ್ಯಾಮಿಲಿ ಬಾರ್ ಹಾಗೂ ರೆಸ್ಟೋರೆಂಟ್, ವಿಶಾಲವಾದ ಪಾರ್ಕಿಂಗ್ ಸೌಲಭ್ಯ ಇರಲಿದೆ.

Related posts

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!