37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

ಕೊಕ್ಕಡ: ಡಿ.17 ರಂದು ನಡೆದ ಕೋರಿ ಜಾತ್ರೆಯ ಸಂದರ್ಭದಲ್ಲಿ ಗದ್ದೆಗೆ ಕೋಣಗಳನ್ನು ಇಳಿಸುವ ಸಂಪ್ರದಾಯ ಹಿಂದಿನಿಂದಲೂ ನಡೆಯುತ್ತಾ ಬಂದಿದೆ. ಈ ಬಾರಿಯ ಕೋರಿ ಜಾತ್ರೆಯ ಗದ್ದೆಗೆ ಕಳೆಂಜದ ಹರಿಪ್ರಸಾದ್ ಶೆಟ್ಟಿಯವರ ಕಂಬಳದ ಕೋಣಗಳನ್ನು ಸಂಪ್ರದಾಯದಂತೆ ಮೆರವಣಿಗೆಯಲ್ಲಿ ತಂದು ಗದ್ದೆಗೆ ಇಳಿಸಲಾಯಿತು. ಈಗಿನ ಪರಿಸ್ಥಿತಿಯಲ್ಲಿ ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಇಂತಹ ಸಂದರ್ಭದಲ್ಲಿ ಕೋಣಗಳ ಮಾಲಕರಾದ ಹರಿಪ್ರಸಾದ್ ರೈ ರವರಿಗೆ ಕೊಕ್ಕಡದ ಗುತ್ತಿನ ಮನೆಯ ರತ್ನಾಕರ ಭಂಡಾರಿಯವರ ಮನೆಯ ವಠಾರದಲ್ಲಿ ಕಳೆಂಜ ಗ್ರಾಮಸ್ಥರ ಪರವಾಗಿ ಶಾಲು ಹೊದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷ ಕೆ.ಶ್ರೀಧ‌ರ್ ರಾವ್ ಮತ್ತು ಇತರ ಊರ ಗಣ್ಯರು ಉಪಸ್ಥಿತರಿದ್ದರು.

Related posts

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!