23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

ಕೊಕ್ಕಡ: ಡಿ.17 ರಂದು ನಡೆದ ಕೋರಿ ಜಾತ್ರೆಯ ಸಂದರ್ಭದಲ್ಲಿ ಗದ್ದೆಗೆ ಕೋಣಗಳನ್ನು ಇಳಿಸುವ ಸಂಪ್ರದಾಯ ಹಿಂದಿನಿಂದಲೂ ನಡೆಯುತ್ತಾ ಬಂದಿದೆ. ಈ ಬಾರಿಯ ಕೋರಿ ಜಾತ್ರೆಯ ಗದ್ದೆಗೆ ಕಳೆಂಜದ ಹರಿಪ್ರಸಾದ್ ಶೆಟ್ಟಿಯವರ ಕಂಬಳದ ಕೋಣಗಳನ್ನು ಸಂಪ್ರದಾಯದಂತೆ ಮೆರವಣಿಗೆಯಲ್ಲಿ ತಂದು ಗದ್ದೆಗೆ ಇಳಿಸಲಾಯಿತು. ಈಗಿನ ಪರಿಸ್ಥಿತಿಯಲ್ಲಿ ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಇಂತಹ ಸಂದರ್ಭದಲ್ಲಿ ಕೋಣಗಳ ಮಾಲಕರಾದ ಹರಿಪ್ರಸಾದ್ ರೈ ರವರಿಗೆ ಕೊಕ್ಕಡದ ಗುತ್ತಿನ ಮನೆಯ ರತ್ನಾಕರ ಭಂಡಾರಿಯವರ ಮನೆಯ ವಠಾರದಲ್ಲಿ ಕಳೆಂಜ ಗ್ರಾಮಸ್ಥರ ಪರವಾಗಿ ಶಾಲು ಹೊದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷ ಕೆ.ಶ್ರೀಧ‌ರ್ ರಾವ್ ಮತ್ತು ಇತರ ಊರ ಗಣ್ಯರು ಉಪಸ್ಥಿತರಿದ್ದರು.

Related posts

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya
error: Content is protected !!