April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಡಿ.16 ಧನು ಸಂಕ್ರಮಣ ದಂದು ಕ್ಷೇತ್ರದ, ಉಳ್ಳಾಲ್ತಿ, ಉಳಕ್ಲು, ಮೈಸಂದಾಯ ಮತ್ತು ಪರಿವಾರ ದೈವಗಳಿಗೆ ತಿಂಗಳ ಸಂಕ್ರಮಣದ ಪ್ರಯುಕ್ತ ಸಮಿತಿಯ ವತಿಯಿಂದ ಸಂಕ್ರಮಣ ಪೂಜೆ ನೆರವೇರಿತು.

ಭಕ್ತಾದಿಗಳ ಸಂಕಲ್ಪದ ಸೇವಾ ರೂಪವಾಗಿ ಪರ್ವಸೇವೆ ಹಾಗೂ ಹೂವಿನ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಊರ ಪರಊರ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya
error: Content is protected !!