22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈರೋಳ್ತಡ್ಕ ಒಕ್ಕೂಟದ ಸದಸ್ಯರ ಒಗ್ಗೂಡುವಿಕೆಯಲ್ಲಿ ಬಂದಾರು ಗ್ರಾಮದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕದ ಶಾಲಾ ಅಡಿಕೆ ತೋಟದ ಹುಲ್ಲು, ಗಿಡ ಗಂಟಿಗಳನ್ನು ತೆಗೆಯುವ ಸ್ವಚ್ಛತಾ ಶ್ರಮದಾನ ಕಾರ್ಯ ಡಿ.17 ರಂದು ನಡೆಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಮೈರೋಳ್ತಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ, ಮೈರೋಳ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ, ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

Related posts

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶ ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚನೆ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಬಳಂಜದಲ್ಲಿ ಎಸ್ ಎನ್ ಮೂಡಬಿದ್ರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!