July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ಇಬ್ಬರು ಬೆಳ್ತಂಗಡಿಯ ವಕೀಲರು ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷವನ್ನು ಸೇರ್ಪಡೆಯಾದರು.

ಬೆಳ್ತಂಗಡಿಯ ಹಿರಿಯ ವಕೀಲ ವೈ.ರಾಧಕೃಷ್ಣ ಕಾಶಿಬೆಟ್ಟು ಮತ್ತು ಯುವ ವಕೀಲ ಇರ್ಷಾದ್‌.ಎಮ್.ಮಡಂತ್ಯಾರು ಇವರಿಬ್ಬರು ಡಿ.18 ರಂದು ಬೆಳ್ತಂಗಡಿ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಬೆಳ್ತಂಗಡಿ ಬ್ಲಾಕ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ ನೇತೃತ್ವದಲ್ಲಿ ಪಕ್ಷದ ಬಾವುಟ ನೀಡಿ ಸೇರ್ಪಡೆಗೊಂಡರು.

Related posts

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya
error: Content is protected !!