September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.23ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಒಟ್ಟು 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ 7 ಸ್ಥಾನದಿಂದ ವಿವೇಕಾನಂದ ಸಾಲ್ಯಾನ್‌, ಶಿವಪ್ಪ ಗೌಡ, ಅಣ್ಣಿ ಶೆಟ್ಟಿ, ನಾರಾಯಣ ಮೂಲ್ಯ, ಕಾಂತಪ್ಪ ಮೂಲ್ಯ, ಗೋಪಾಲ ಶೆಟ್ಟಿ ಕೆ, ರುದೇಶ ಕುಮಾರ್, ಹಿಂದುಳಿದ ವರ್ಗ ಎ ಸ್ಥಾನದಿಂದ ರಮೇಶ ಪೂಜಾರಿ, ಹಿಂದುಳಿದ ವರ್ಗ ಬಿ ಸ್ಥಾನದಿಂದ ಚಿದಾನಂದ ಕೆ.ಪಿ, ಪರಿಶಿಷ್ಟ ಜಾತಿ ಸ್ಥಾನದಿಂದ ವಸಂತಿ, ಪರಿಶಿಷ್ಟ ಪಂಗಡ ಸ್ಥಾನದಿಂದ ಮೋಹನ ನಾಯ್ಕ, ಮಹಿಳಾ ಮೀಸಲು ಸ್ಥಾನದಿಂದ ವಿನೋದ ಶೆಟ್ಟಿ ಮತ್ತು ಶಶಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನಾಗಬನದಲ್ಲಿ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya
error: Content is protected !!