23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.23ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಒಟ್ಟು 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ 7 ಸ್ಥಾನದಿಂದ ವಿವೇಕಾನಂದ ಸಾಲ್ಯಾನ್‌, ಶಿವಪ್ಪ ಗೌಡ, ಅಣ್ಣಿ ಶೆಟ್ಟಿ, ನಾರಾಯಣ ಮೂಲ್ಯ, ಕಾಂತಪ್ಪ ಮೂಲ್ಯ, ಗೋಪಾಲ ಶೆಟ್ಟಿ ಕೆ, ರುದೇಶ ಕುಮಾರ್, ಹಿಂದುಳಿದ ವರ್ಗ ಎ ಸ್ಥಾನದಿಂದ ರಮೇಶ ಪೂಜಾರಿ, ಹಿಂದುಳಿದ ವರ್ಗ ಬಿ ಸ್ಥಾನದಿಂದ ಚಿದಾನಂದ ಕೆ.ಪಿ, ಪರಿಶಿಷ್ಟ ಜಾತಿ ಸ್ಥಾನದಿಂದ ವಸಂತಿ, ಪರಿಶಿಷ್ಟ ಪಂಗಡ ಸ್ಥಾನದಿಂದ ಮೋಹನ ನಾಯ್ಕ, ಮಹಿಳಾ ಮೀಸಲು ಸ್ಥಾನದಿಂದ ವಿನೋದ ಶೆಟ್ಟಿ ಮತ್ತು ಶಶಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya
error: Content is protected !!