September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.23ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಒಟ್ಟು 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ 7 ಸ್ಥಾನದಿಂದ ವಿವೇಕಾನಂದ ಸಾಲ್ಯಾನ್‌, ಶಿವಪ್ಪ ಗೌಡ, ಅಣ್ಣಿ ಶೆಟ್ಟಿ, ನಾರಾಯಣ ಮೂಲ್ಯ, ಕಾಂತಪ್ಪ ಮೂಲ್ಯ, ಗೋಪಾಲ ಶೆಟ್ಟಿ ಕೆ, ರುದೇಶ ಕುಮಾರ್, ಹಿಂದುಳಿದ ವರ್ಗ ಎ ಸ್ಥಾನದಿಂದ ರಮೇಶ ಪೂಜಾರಿ, ಹಿಂದುಳಿದ ವರ್ಗ ಬಿ ಸ್ಥಾನದಿಂದ ಚಿದಾನಂದ ಕೆ.ಪಿ, ಪರಿಶಿಷ್ಟ ಜಾತಿ ಸ್ಥಾನದಿಂದ ವಸಂತಿ, ಪರಿಶಿಷ್ಟ ಪಂಗಡ ಸ್ಥಾನದಿಂದ ಮೋಹನ ನಾಯ್ಕ, ಮಹಿಳಾ ಮೀಸಲು ಸ್ಥಾನದಿಂದ ವಿನೋದ ಶೆಟ್ಟಿ ಮತ್ತು ಶಶಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ, ಸನ್ಮಾನ, ಸಾಧನಾ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ಹನುಮ ಜಯಂತಿ ಆಚರಣೆ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya
error: Content is protected !!