28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿ 12ರಲ್ಲಿ 12ಮಂದಿ ಭರ್ಜರಿ ಜಯ ಗಳಿಸಿದ್ದಾರೆ.

ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತ್ತಾಯ, ಕುಶಾಲಪ್ಪ ಗೌಡ, ಗೋಪಾಲ ಬನ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಲೋಕೇಶ್ ನಾಳ, ಶೇಖರ್ ನಾಯ್ಕ, ಉದಿತ್ ಕುಮಾರ್, ರಾಜಪ್ರಕಾಶ್ ಶೆಟ್ಟಿ, ಮಮತಾ ಆಳ್ವಾ, ಚಂದ್ರಾವತಿ, ಕೇಶವ ಪೂಜಾರಿ ಜಯ ಗಳಿಸಿದರು.ಕಾಂಗ್ರೆಸ್ ಬೆಂಬಲಿತ ಎಲ್ಲ ಅಭ್ಯರ್ಥಿಗಳಿಗೆ ಸೋಲು: ಪ್ರಕಾಶ್, ರಮೇಶ ಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಲಕ್ಷ್ಮಣ್ ನಾಯ್ಕ, ಕೇಶವತಿ, ಕೇಶವ ಪೂಜಾರಿ ನಾಳ, ಮರಿಟಾ ಪಿಂಟೊ, ಪೌಲಿನ್ ರೆಗೋ, ರೀತಾ ಪಿ. ಹಾಗೂ ಹರೀಶ್ ಕುಮಾರ್.

Related posts

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ