30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿ 12ರಲ್ಲಿ 12ಮಂದಿ ಭರ್ಜರಿ ಜಯ ಗಳಿಸಿದ್ದಾರೆ.

ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತ್ತಾಯ, ಕುಶಾಲಪ್ಪ ಗೌಡ, ಗೋಪಾಲ ಬನ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಲೋಕೇಶ್ ನಾಳ, ಶೇಖರ್ ನಾಯ್ಕ, ಉದಿತ್ ಕುಮಾರ್, ರಾಜಪ್ರಕಾಶ್ ಶೆಟ್ಟಿ, ಮಮತಾ ಆಳ್ವಾ, ಚಂದ್ರಾವತಿ, ಕೇಶವ ಪೂಜಾರಿ ಜಯ ಗಳಿಸಿದರು.ಕಾಂಗ್ರೆಸ್ ಬೆಂಬಲಿತ ಎಲ್ಲ ಅಭ್ಯರ್ಥಿಗಳಿಗೆ ಸೋಲು: ಪ್ರಕಾಶ್, ರಮೇಶ ಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಲಕ್ಷ್ಮಣ್ ನಾಯ್ಕ, ಕೇಶವತಿ, ಕೇಶವ ಪೂಜಾರಿ ನಾಳ, ಮರಿಟಾ ಪಿಂಟೊ, ಪೌಲಿನ್ ರೆಗೋ, ರೀತಾ ಪಿ. ಹಾಗೂ ಹರೀಶ್ ಕುಮಾರ್.

Related posts

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya
error: Content is protected !!