25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿ 12ರಲ್ಲಿ 12ಮಂದಿ ಭರ್ಜರಿ ಜಯ ಗಳಿಸಿದ್ದಾರೆ.

ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತ್ತಾಯ, ಕುಶಾಲಪ್ಪ ಗೌಡ, ಗೋಪಾಲ ಬನ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಲೋಕೇಶ್ ನಾಳ, ಶೇಖರ್ ನಾಯ್ಕ, ಉದಿತ್ ಕುಮಾರ್, ರಾಜಪ್ರಕಾಶ್ ಶೆಟ್ಟಿ, ಮಮತಾ ಆಳ್ವಾ, ಚಂದ್ರಾವತಿ, ಕೇಶವ ಪೂಜಾರಿ ಜಯ ಗಳಿಸಿದರು.ಕಾಂಗ್ರೆಸ್ ಬೆಂಬಲಿತ ಎಲ್ಲ ಅಭ್ಯರ್ಥಿಗಳಿಗೆ ಸೋಲು: ಪ್ರಕಾಶ್, ರಮೇಶ ಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಲಕ್ಷ್ಮಣ್ ನಾಯ್ಕ, ಕೇಶವತಿ, ಕೇಶವ ಪೂಜಾರಿ ನಾಳ, ಮರಿಟಾ ಪಿಂಟೊ, ಪೌಲಿನ್ ರೆಗೋ, ರೀತಾ ಪಿ. ಹಾಗೂ ಹರೀಶ್ ಕುಮಾರ್.

Related posts

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya
error: Content is protected !!