37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿ 12ರಲ್ಲಿ 12ಮಂದಿ ಭರ್ಜರಿ ಜಯ ಗಳಿಸಿದ್ದಾರೆ.

ಮಾಜಿ ಅಧ್ಯಕ್ಷ ವಸಂತ ಮಜಲು, ಹರಿದಾಸ್ ಪಡಂತ್ತಾಯ, ಕುಶಾಲಪ್ಪ ಗೌಡ, ಗೋಪಾಲ ಬನ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಲೋಕೇಶ್ ನಾಳ, ಶೇಖರ್ ನಾಯ್ಕ, ಉದಿತ್ ಕುಮಾರ್, ರಾಜಪ್ರಕಾಶ್ ಶೆಟ್ಟಿ, ಮಮತಾ ಆಳ್ವಾ, ಚಂದ್ರಾವತಿ, ಕೇಶವ ಪೂಜಾರಿ ಜಯ ಗಳಿಸಿದರು.ಕಾಂಗ್ರೆಸ್ ಬೆಂಬಲಿತ ಎಲ್ಲ ಅಭ್ಯರ್ಥಿಗಳಿಗೆ ಸೋಲು: ಪ್ರಕಾಶ್, ರಮೇಶ ಗೌಡ, ನೀನಾ ಕುಮಾರ್, ನೇವಿಲ್ ಮೊರಸ್., ಲಕ್ಷ್ಮಣ್ ನಾಯ್ಕ, ಕೇಶವತಿ, ಕೇಶವ ಪೂಜಾರಿ ನಾಳ, ಮರಿಟಾ ಪಿಂಟೊ, ಪೌಲಿನ್ ರೆಗೋ, ರೀತಾ ಪಿ. ಹಾಗೂ ಹರೀಶ್ ಕುಮಾರ್.

Related posts

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya
error: Content is protected !!